Advertisement

Road Mishap ಬೈಕ್‌ ಢಿಕ್ಕಿಯಾಗಿ ಸವಾರ ಗಂಭೀರ

11:54 PM Jan 26, 2024 | Team Udayavani |

ಬಂಟ್ವಾಳ: ರಾ.ಹೆ. 75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಬೈಕೊಂದು ರಸ್ತೆ ಬದಿಗೆ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಜ. 25ರ ರಾತ್ರಿ 10ರ ಸುಮಾರಿಗೆ ನಡೆದಿದೆ.

Advertisement

ಬೈಕ್‌ ಸವಾರ ಸತ್ಯಪ್ರಸಾದ್‌ (20) ಗಂಭೀರ ಗಾಯಗೊಂಡು ಮಂಗಳೂರು ವೆನಾÉಕ್‌ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಪುತ್ತೂರಿನಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದರು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next