Advertisement

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಖಚಿತ

06:50 AM Mar 27, 2018 | Team Udayavani |

ಬೆಳಗಾವಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ಕಾಂಗ್ರೆಸ್‌ ಸರಕಾರಕ್ಕೆ ಮುಳುವಾಗಲಿದ್ದು, ಇಲ್ಲಿಯ ಜನತೆ ಕಾಂಗ್ರೆಸ್‌ ಆಡಳಿತಕ್ಕೆ ಬೇಸತ್ತಿದ್ದಾರೆ. 

Advertisement

ಹೀಗಾಗಿ ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ ವಿಶ್ವಾಸ
ವ್ಯಕ್ತಪಡಿಸಿದರು. ನಗರದಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಸಮ್ಮೇಳನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ನಾಯಕತ್ವ ವನ್ನು ಜನ ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಹುಮತಕ್ಕಿಂತಲೂ ಹೆಚ್ಚು ಸ್ಥಾನಗಳಿಸಲಿದ್ದೇವೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next