Advertisement
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿನೋಟಿಫಿಕೇಶನ್, ಅಕ್ರಮ ಗಣಿಗಾರಿಕೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಜೈಲಿಗೆ ಹೋಗಿದ್ದು, ರಾಜ್ಯಕ್ಕೆ ದೊಡ್ಡ ಕಳಂಕ. ಇಷ್ಟೆಲ್ಲ ಅಕ್ರಮ ಮಾಡಿರುವ ಬಿಜೆಪಿಯನ್ನು ಜನತೆ ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದರು.
Advertisement
ಜೈಲಿಗೆ ಹೋಗಿದ್ದೇ ಬಿಜೆಪಿ ಸಾಧನೆ
11:37 AM Mar 30, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.