Advertisement

Aranthodu: ಸೇತುವೆಯಿಂದ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

08:40 AM Sep 03, 2024 | Team Udayavani |

ಅರಂತೋಡು : ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

Advertisement

ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ಸೆ.2 ರಂದು  ಹೊಳೆಗೆ ಹಾರಿದ್ದರು. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿರುವುದಾಗಿ ಮಾಹಿತಿ ಲಭಿಸಿದೆ.

ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next