Advertisement

ಆಟೋ ಸ್ಟಾಂಡ್‌ಗೆ ನುಗ್ಗಿದ ಕಾರು: ಓರ್ವ ಸಾವು

08:14 AM Aug 07, 2017 | Team Udayavani |

ಮಂಗಳೂರು: ನಿಲ್ದಾಣದಲ್ಲಿ ನಿಂತಿದ್ದ ರಿಕ್ಷಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟು ನಾಲ್ಕು ಜನ ಗಾಯಗೊಂಡ ಘಟನೆ ನಗರದ ಜ್ಯೋತಿ ಸರ್ಕಲ್‌ ಬಳಿ  ರವಿವಾರ ತಡ ರಾತ್ರಿ ನಡೆದಿದೆ. 

Advertisement

ಗಾಯಗೊಂಡವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಾಲಿಸಲಾಗಿದೆ. ಕೆಎ 20 ಪಿ1812 ನೋಂದಣೆಯ ರಿಟ್ಜ್ ಕಾರು  ಬಂಟ್ಸ್‌ ಹಾಸ್ಟೆಲ್‌ನಿಂದ ಜ್ಯೋತಿ ಸರ್ಕಲ್‌ ಬಳಿ ಬರುವಾಗ ಈ ಘಟನೆ ಸಂಭವಿಸಿದೆಂದು ತಿಳಿದು ಬಂದಿದೆ. 

ಕದ್ರಿ ಪೊಲೀಸರು ಸ್ಥಳಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕನನ್ನು ವಶ ಪಡಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next