Advertisement
ಶನಿವಾರ ಬೆಳಗಿನಿಂದಲೇ ನಗರದ ವಿವಿಧೆಡೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರು. ಕೆಲವೆಡೆ ತೆರೆದಿದ್ದ ಅಂಗಡಿಗಳನ್ನು ವಿವಿಧ ಸಂಘಟನೆಗಳ ಕಾರ್ಯಕರ್ತರು ಮನವೊಲಿಸಿ ಮುಚ್ಚಿಸಿದರು. ಆಟೋ ಸಂಚಾರ ವಿರಳವಾಗಿತ್ತು. ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಪೆಟ್ರೋಲ್ ಬಂಕ್ಗಳು, ಚಲನಚಿತ್ರ ಮಂದಿರಗಳು ಕಾರ್ಯನಿರ್ವಹಿಸಲಿಲ್ಲ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.ಸರ್ಕಾರಿ ಕಚೇರಿಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದರು. ಪ್ರಯಾಣಿಕರಿಗೆ ಬಂದ್ ಪರಿತಪಿಸುವಂತೆ ಮಾಡಿತು.
Advertisement
ಚಿಕ್ಕಮಗಳೂರು ನಗರ ಬಂದ್ ಸಂಪೂರ್ಣ ಯಶಸ್ವಿ
03:45 AM Mar 05, 2017 | |
Advertisement
Udayavani is now on Telegram. Click here to join our channel and stay updated with the latest news.