Advertisement
2019ರ ನ.9ರ ತೀರ್ಪು ವೇಳೆ ಅಂದಿನ ಸಿಜೆಐ ಗೊಗೋಯ್ ನೇತೃತ್ವದ ಸಂವಿಧಾನ ಪೀಠದಲ್ಲಿ ಡಿ.ವೈ.ಚಂದ್ರಚೂಡ್ ಕೂಡ ಒಬ್ಬರಾಗಿದ್ದರು. ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿಜೆಐ ಡಿ.ವೈ.ಚಂದ್ರಚೂಡ್, “ತೀರ್ಪು ನೀಡುವ ಮುನ್ನ ಐವರು ನ್ಯಾಯ ಮೂರ್ತಿಗಳು ಒಟ್ಟಿಗೆ ಕುಳಿತು ಚರ್ಚಿಸಿ ದೆವು. ಈ ವೇಳೆ ಒಮ್ಮ ತ ದ ತೀರ್ಮಾನ ಕೈಗೊಳ್ಳಲಾಯಿತು’ ಎಂದರು.
ಪಾರದರ್ಶಕತೆ ಇಲ್ಲ ಎನ್ನುವುದು ಸರಿಯಲ್ಲ: “ಕೊಲಿಜಿಯಂ ವ್ಯವಸ್ಥೆ ಯಲ್ಲಿ ಪಾರದರ್ಶಕತೆ ಇಲ್ಲ ಎಂದು ಹೇಳುವುದು ಸರಿಯಲ್ಲ. ನ್ಯಾಯಮೂ ರ್ತಿಗಳ ನೇಮಕದಲ್ಲಿ ಪಾರದರ್ಶಕ ಕ್ರಮ ಅನುಸರಿಸಲಾಗುತ್ತಿದೆ. ವಸ್ತು ನಿಷ್ಠತೆ ಕಾಪಾಡಲಾಗುತ್ತಿದೆ’ ಎಂದರು.