Advertisement
ಸಚಿವರು ಹಾಗೂ ಶಾಸಕರ ಶಿಫಾರಸು ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಪ್ರಕರಣವನ್ನು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅಖೀಲ ಕರ್ನಾಟಕ ಪೊಲೀಸ್ ಮಹಾಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಅಶೋಕ ಬಿ. ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ಕುರಿತು ಲೋಕಾಯುಕ್ತರಿಗೆ ದೂರು ಸಲ್ಲಿಸಬಹುದು ಎಂದು ಅರ್ಜಿದಾರರಿಗೆ ಅನುಮತಿ ನೀಡಿದೆ.
Advertisement
ಸಿಎಂ ವಿರುದ್ಧದ ದೂರು ಲೋಕಾಯುಕ್ತಕ್ಕೆ : ಹೈಕೋರ್ಟ್ ಸೂಚನೆ
03:45 AM Feb 02, 2017 | |
Advertisement
Udayavani is now on Telegram. Click here to join our channel and stay updated with the latest news.