Advertisement
ಪ್ರಕರಣದಲ್ಲಿನ ದೂರುದಾರರಾದ ಕುಶಾಲಪ್ಪಪರ ವಕೀಲರು ವಾದ ಮಂಡನೆಗೆ ಸಮಯ ಕೋರಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ. ಕೆ. ಗೊಯೆಲ್ ಮತ್ತು ನ್ಯಾ|ಯು.ಲಲಿತ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು. ಈ ಹಿಂದಿನ ವಿಚಾರಣೆಯಲ್ಲಿ ರಾಜ್ಯಕ್ಕೆ ನೋಟಿಸ್ ನೀಡಿದ್ದ ಸುಪ್ರೀಂ ಕೋರ್ಟ್ ಎರಡು ವಾರದೊಳಗೆ ನೋಟಿಸ್ಗೆ ಪ್ರತಿಕ್ರಿಯಿಸುವಂತೆ ಹೇಳಿದೆ.
Advertisement
ಡಿವೈಎಸ್ಪಿ ಗಣಪತಿ ಸಾವು ಅರ್ಜಿ ವಿಚಾರಣೆ ಮುಂದಕ್ಕೆ
03:45 AM Feb 21, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.