Advertisement
ಅವರು ಶನಿವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ವಿವಿಧ ಹಂತದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
Related Articles
ನಗದು ಸಾಗಾಟ ನಿರ್ಬಂಧ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ವಿಳಂಬ ಮಾಡದೆ ಕೇಸು ದಾಖಲಿಸಬೇಕು, ಸಮರ್ಪಕ ದಾಖಲೆಗಳಿಲ್ಲದೆ 50,000 ರೂ. ಮಿಕ್ಕಿ ನಗದು ಕೊಂಡೊ ಯ್ಯುವಂತಿಲ್ಲ ಎಂದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ, ಅಧಿಕಾರಿಗಳು ಹಿಂಜರಿಕೆ ಇಲ್ಲದೆ ಕರ್ತವ್ಯ ನಿರ್ವಹಿ ಸಬೇಕು ಎಂದರು.
Advertisement
ಆಯೋಗದ ವಿವಿಧ ಆ್ಯಪ್ಗ್ಳನ್ನು ಬಳಸುವ ಬಗ್ಗೆ ಮತ್ತು ವಿವಿಧ ಸಮಿತಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಮಾಹಿತಿ ಮತ್ತು ತರಬೇತಿ ನೀಡಲಾಯಿತು.
ಮತದಾರರ ಪಟ್ಟಿಗೆ ಸೇರ್ಪಡೆ: ಡಿಸಿ ಅರ್ಜಿಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮಿಂಚಿನ ನೋಂದಣಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಶನಿವಾರ ಅಜ್ಜರಕಾಡು ವಿವೇಕಾನಂದ ಸ. ಹಿ. ಪ್ರಾ. ಶಾಲೆಗೆ ತೆರಳಿ ತಮ್ಮ ಹೆಸರು ಸೇರ್ಪಡೆಗಾಗಿ ಸ್ಥಳೀಯ ಬಿಎಲ್ಒ ಅವರಿಗೆ ಅರ್ಜಿ ಸಲ್ಲಿಸಿದರು.