Advertisement

ನಕಲಿ ಸಿಡಿ ಕಾರ್ಯಾಚರಣೆ ಹಿಂದೆ ದೊಡ್ಡದೊಡ್ಡ ಕೈಗಳಿದೆ ; ವಿಜಯೇಂದ್ರ

10:12 PM Mar 09, 2021 | Team Udayavani |

ಬೆಂಗಳೂರು: ಸಚಿವರಾಗಿದ್ದವರೊಬ್ಬರ ವಿರುದ್ಧ ಹನಿಟ್ರ್ಯಾಪ್‌ ಮೂಲಕ ನಕಲಿ ಸಿಡಿ ಕಾರ್ಯಾಚರಣೆ ನಡೆಸಿದ್ದವರು ಸಾಮಾನ್ಯರೂ ಅಲ್ಲ ಸಣ್ಣವರೂ ಅಲ್ಲ. ಈ ಷಡ್ಯಂತ್ರದ ಹಿಂದೆ ದೊಡ್ಡದೊಡ್ಡ ಕೈಗಳೇ ಇರುವುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಕುರಿತು ಜಾರಕಿಹೊಳಿ ಸಹೋದರರು ಮತ್ತೂಮ್ಮೆ ಸಿಎಂ ಭೇಟಿ ಮಾಡಿ ಚರ್ಚೆ ಮಾಡುತ್ತಾರೆ. ನಕಲಿ ಸಿಡಿ ಪ್ರಕರಣ ಬಗ್ಗೆ ರಮೇಶ್‌ ಜಾರಕಿಹೊಳಿ ಸಹೋದರರ ಅಪೇಕ್ಷೆಯಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತನಿಖೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ :ಟೂಲ್‌ಕಿಟ್ ಪ್ರಕರಣ :‌ ಮಾ.15ರವರೆಗೆ ನಿಕಿತಾ, ಶಂತನು ಬಂಧನವಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next