Advertisement
ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಈ ನಿಟ್ಟಿನಲ್ಲಿ ರೈತ ಮೋರ್ಚಾದ 6-5 ತಂಡಗಳನ್ನು ರಚಿಸಿ ಜೂ.30ರವರೆಗೆ ಪ್ರವಾಸ ಮಾಡಿ ಅಧ್ಯಯನ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ತಂಡಗಳು ಗ್ರಾಮೀಣ ಪ್ರದೇಶ ದಲ್ಲಿ ಪ್ರವಾಸ ಮಾಡಿ ರೈತರು ಎದುರಿಸು ತ್ತಿರುವ ಸಮಸ್ಯೆಗಳ ಅಧ್ಯಯನ ಮಾಡಿ ವರದಿ ಸಲ್ಲಿಸಲಿವೆ. ವರದಿಯ ಆಧಾರ ದಲ್ಲಿ ವಿಧಾನಮಂಡಲದ ಒಳಗೆ ಹಾಗೂ ಹೊರಗೆ ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ.
Advertisement
ರೈತರ ಸಮಸ್ಯೆಗಳೇ ಬಿಜೆಪಿಗೆ ಅಸ್ತ್ರ
06:00 AM Jun 16, 2018 | |
Advertisement
Udayavani is now on Telegram. Click here to join our channel and stay updated with the latest news.