Advertisement

ಲೋಕಸಭೆಗೆ ಸ್ಪರ್ಧಿಸುವಂತೆ ಹೈಕಮಾಂಡ್‌ ಹೇಳಿಲ್ಲ : ಸತೀಶ

11:34 PM Aug 05, 2023 | Team Udayavani |

ಬೆಳಗಾವಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಹೈಕಮಾಂಡ್‌ ನನಗೆ ಹೇಳಿಲ್ಲ. ಸೂಕ್ತ ಅಭ್ಯರ್ಥಿಯನ್ನು ಹುಡುಕುತ್ತಿದ್ದೇವೆ. ಅತಿ ಹೆಚ್ಚು ಸ್ಥಾನ ಗೆಲ್ಲಿಸಲು ತಯಾರಿ ನಡೆಸುವಂತೆ ಸೂಚಿಸಿದ್ದಾರಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಗೆ ಗೆಲ್ಲುವವರನ್ನೇ ಆಯ್ಕೆ ಮಾಡಲಾಗುವುದು. ವಿಧಾನಸಭೆ ಚುನಾವಣೆಯಂತೆಯೇ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎದುರಿಸು ತ್ತೇವೆ ಎಂದರು.

Advertisement

ಹೈಕಮಾಂಡ್‌ ನಮಗೆ ಹಣ ಮಾಡಲು ಹೇಳಿಲ್ಲ: ವೈದ್ಯ
ಹೈಕಮಾಂಡ್‌ ನಮಗೆ ಬಡ ವರ ಪರವಾಗಿ ಕೆಲಸ ಮಾಡಲು ಹೇಳಿದೆಯೇ ಹೊರತು ಹಣ ಮಾಡಿ ಎಂದಿಲ್ಲ. ನಾವು ಜನರನ್ನು ಲೂಟಿ ಮಾಡುತ್ತಿಲ್ಲ, ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next