Advertisement

Nejaru: ನಾಲ್ವರ ಹತ್ಯೆ; ವಾದ ಮಂಡನೆ

11:15 PM Dec 29, 2023 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗಲೆ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ವಾದ ಪ್ರತಿವಾದ ಮಂಡನೆ ಡಿ. 29ರಂದು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.

Advertisement

ಸರಕಾರದ ಪರ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಹಾಗೂ ಆರೋಪಿ ಪರ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅವರು ಅರ್ಜಿ ಕುರಿತ ಅಂತಿಮ ಆದೇಶವನ್ನು ಡಿ. 30ಕ್ಕೆ ನಿಗದಿಪಡಿಸಿ ಆದೇಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next