Advertisement
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ತಾಲೂಕು ಕುಂಚ ಕಲಾವಿದರ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡತನ ಸೇರಿದಂತೆ ಇತರೆ ಕಾರಣಗಳಿಂದ ನಾವುಗಳು ಚಿತ್ರಕಲಾವಿದರಾಗಿ ಕಾಯಕ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಚಿತ್ರಕಲಾದರ ಸಂಖ್ಯೆ ಕಡಿಮೆ ಇರುವುದರಿಂದ ಯಾವುದೇ ಸರ್ಕಾರವಾಗಲಿ, ರಾಜಕೀಯ ಪಕ್ಷವಾಗಲಿ ನಮ್ಮ ಬೆಂಬಲಕ್ಕೆ ಬಂದಿಲ್ಲ. ಆದರೆ ಇಂದು ಚಿತ್ರ ಕಲಾವಿದರಿಗೆ ತಿಂಗಳಲ್ಲಿ 10 ದಿನಗಳು ಕೆಲಸ ಸಿಗುವುದಿಲ್ಲ.
Advertisement
ಸಂಕಷ್ಟದಲ್ಲಿ ಕುಂಚ ಕಲಾವಿದರ ಬದುಕು
04:34 PM Nov 11, 2019 | Suhan S |
Advertisement
Udayavani is now on Telegram. Click here to join our channel and stay updated with the latest news.