Advertisement

ಪಾಣಾಜೆ: ಮಗನಿಂದಲೇ ತಂದೆಯ ಬರ್ಬರ ಹತ್ಯೆ

09:59 AM Dec 06, 2019 | sudhir |

ಪುತ್ತೂರು : ಮಗನೇ ತಂದೆಯನ್ನು ಚೂರಿಯಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಆರ್ಲಪದವು ಕಲ್ಲ ಪದವಿನಲ್ಲಿ ಬುಧವಾರ ನಡೆದಿದೆ.

Advertisement

ಉದಯ ನಾಯ್ಕ ಎಂಬಾತನೇ ತನ್ನ ತಂದೆ ಕೃಷ್ಣ ನಾಯ್ಕ( 65 ವ.) ಎಂಬವರನ್ನು ಚೂರಿಯಿಂದ ತಿವಿದು ಹತ್ಯೆಗೈದಿದ ಆರೋಪಿ.

ಯಾಕಾಗಿ ಕೊಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ, ಸ್ಥಳಕ್ಕೆ ಡಿವೈಎಸ್ಪಿ ದಿನಕರ ಶೆಟ್ಟಿ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿದ್ದು ,ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next