Advertisement

ಬಿಎಸ್ ವೈ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ನೂತನ ಮೇಯರ್, ಉಪಮೇಯರ್

10:10 AM Oct 02, 2019 | Team Udayavani |

ಬೆಂಗಳೂರು: ನೂತನ‌ ಮೇಯರ್ ಗೌತಮ್ ಕುಮಾರ್ ಹಾಗು ಉಪ ಮೇಯರ್ ರಾಮ ಮೋಹನ್ ರಾಜು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಹೂಗುಚ್ಚ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

ಮಂಗಳವಾರ ಭಾರಿ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ  ಬಿಜೆಪಿಯ ಅಭ್ಯರ್ಥಿ ಎಂ ಗೌತಮ್ ಕುಮಾರ್ ಆಯ್ಕೆಯಾಗಿದ್ದರು. ಉಪಮೇಯರ್ ಪಟ್ಟವೂ ಬಿಜೆಪಿ ಪಾಲಾಗಿದ್ದು ಬೊಮ್ಮನಹಳ್ಳಿ ವಾರ್ಡ್ ನ ಬಿಜೆಪಿ ಸದಸ್ಯ ರಾಮ್ ಮೋಹನ್ ಅವರು ಆಯ್ಕೆಯಾಗಿದ್ದರು.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ  ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಆರ್ . ಅಶೋಕ್ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next