Advertisement

ಭಾವು ಸಾಹೇಬ್ ರವರ ಕಾರ್ಯವನ್ನು ರಾಜ್ಯದ ಜನತೆ ಮರೆಯಲು ಸಾಧ್ಯವಿಲ್ಲ : ಸಾವಂತ್

02:54 PM Aug 12, 2021 | Team Udayavani |

ಪಣಜಿ : ಗೋವಾದ ಮೊದಲ ಮುಖ್ಯಮಂತ್ರಿ ದಿ. ಭಾವು ಸಾಹೇಬ್ ರವರ ಕಾರ್ಯವನ್ನು ರಾಜ್ಯದ ಜನತೆ ಎಂದೂ ಮರೆಯಲು ಸಾಧ್ಯವಿಲ್ಲ. ಅವರ ಕಾರ್ಯವನ್ನು ಮುಂದುವರೆಸಿಕೊಂಡು ಹೋಗುವ ಸಂಕಲ್ಪವನ್ನು ನಾನು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.

Advertisement

ಇದನ್ನೂ ಓದಿ : ಸ್ವಾತಂತ್ರ್ಯಕ್ಕೆ ಓಲಾ ಇ ಸ್ಕೂಟರ್ ಬಿಡುಗಡೆ..! ವಿಶೇಷತೆ ಏನು..? ಇಲ್ಲಿದೆ ಮಾಹಿತಿ

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಮೊದಲ ಮುಖ್ಯಮಂತ್ರಿ ಭಾವು ಸಾಹೇಬ್ ಬಾಂದೋಡಕರ್ ರವರ ಸ್ಮೃತಿ ದಿನದ ಅಂಗವಾಗಿ ಇಂದು(ಗುರುವಾರ. ಆಗಸ್ಟ್ 12) ಮೀರಾಮಾರ್ ಬಳಿಯಿರುವ ಅವರ ಸಮಾಧಿಗೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ಪುಷ್ಪ ಸಮರ್ಪಿಸಿದರು.

ವಿರೋಧ ಪಕ್ಷದ ನಾಯಕ ದಿಗಂಬರ್ ಕಾಮತ್, ಎಂಜಿಪಿ ಪಕ್ಷದ ನಾಯಕ ಸುದೀನ ಧವಳೀಕರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಗೋವಾ ಸಂಘ ಪ್ರಮುಖ ಸುಭಾಷ ವೇಲಿಂಗ್‍ ಕರ್ ರವರು ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ : ವಿಶ್ವ ಆನೆಗಳ ದಿನಾಚರಣೆ ಹಿನ್ನೆಲೆ: ಸಕ್ರೇಬೈಲು ಆನೆ ಬಿಡಾರದಲ್ಲಿ ವಿಶೇಷ ಪೂಜೆ

Advertisement

Udayavani is now on Telegram. Click here to join our channel and stay updated with the latest news.

Next