Advertisement
ಪತ್ನಿ ಟಬೂರಾವ್ ಜನ್ಮದಿನ ಹಿನ್ನೆಲೆಯಲ್ಲಿ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಶೃಂಗೇರಿ ಶಾರದಾ ಪೀಠಕ್ಕೆಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
Related Articles
Advertisement
ಪತ್ನಿಯ ಜನ್ಮದಿನ ಹಿನ್ನೆಲೆಯಲ್ಲಿ ಶೃಂಗೇರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೆ. ಕಾಕತಾಳೀಯ ಎಂಬಂತೆ ಗುರುಗಳ ಆಶೀರ್ವಾದ ಪಡೆದು ಹೊರ ಬರುತ್ತಿದ್ದಂತೆಯೇ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು“ರಾಹುಲ್ ಗಾಂಧಿಯವರು ನಿಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಯಶಸ್ವಿಯಾಗಿ ಕೆಲಸ ಮಾಡಿ’ ಎಂದು ತಿಳಿಸಿದರು. ಪತ್ನಿ ಟಬೂರಾವ್,ಮಕ್ಕಳಾದ ಅನನ್ಯರಾವ್ ಮತ್ತು ಅಮಿರಾರಾವ್, ಕೆಪಿಸಿಸಿ ರಾಜ್ಯ ವೈದ್ಯಕೀಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ|ನಿರಂತರ ಗಣೇಶ್ ಉಪಸ್ಥಿತರಿದ್ದರು.