Advertisement

ಐವರು ನ್ಯಾಯಮೂರ್ತಿಗಳ ಪ್ರಮಾಣ

01:02 PM Feb 15, 2018 | Team Udayavani |

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

Advertisement

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ನೂತನ ನ್ಯಾಯಮೂರ್ತಿಗಳಾದ ದೀಕ್ಷಿತ್‌ ಕೃಷ್ಣ ಶ್ರೀಪಾದ್‌, ಶಂಕರ್‌ ಗಣಪತಿ ಪಂಡಿತ್‌, ರಾಮಕೃಷ್ಣ ದೇವದಾಸ್‌, ಬಿ.ಎಂ. ಶ್ಯಾಮ್‌ ಪ್ರಸಾದ್‌, ಸುನೀಲ್‌ ದತ್‌ ಯಾದವ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next