Advertisement
ಎರಡ್ಮೂರು ದಿನಗಳಿಂದ ಬಿಸಿಲಿನ ಕಾವು ಏರುತ್ತಲೇ ಇತ್ತು. ಮಂಗಳವಾರ ಮಧ್ಯಾಹ್ನ ಮಳೆ ಸುರಿಯಲಾರಂಭಿತು. ಗ್ರಾಮದಲ್ಲಿ ಸಂಜೆ 4ಕ್ಕೆ ಮಳೆ ಬಂದರೂ ಮಳೆ ಪ್ರಮಾಣ ಕಡಿಮೆಯಾಗಿದೆ. ಗುಡುಗು ಸಿಡಿಲಿನ ಆರ್ಭಟ ಜೋರಾಗಿತ್ತು. ಸುತ್ತಮುತ್ತ ಗ್ರಾಮಗಳಲ್ಲಿ ಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಕೆ. ಬೋದೂರ, ಹೆಸರೂರು, ಬಿಜಕಲ್, ತಾಂಡ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲೂ ಮಂಗಳವಾರ ಮಳೆಯಾಗಿದೆ. ಮುಂಗಾರು ಬಿತ್ತನೆಗೆ ಸಜ್ಜಾದ ರೈತರ ಮೊಗದಲ್ಲಿ ಮಳೆ ಸಂತಸ ಮೂಡಿಸಿದೆ.
Advertisement
ರೈತರ ಮೊಗದಲ್ಲಿ ಮಂದಹಾಸ ತಂದ ಕೃತಿಕಾ
10:00 AM May 22, 2019 | Suhan S |
Advertisement
Udayavani is now on Telegram. Click here to join our channel and stay updated with the latest news.