Advertisement

ಶಂಕರಪುರ; ಸಾಯಿ ಸಾಂತ್ವಾನ ಮಂದಿರದ ವತಿಯಿಂದ ಕೊರೋನಾ ಜನಜಾಗೃತಿ ಪ್ರಚಾರ ವಾಹನಕ್ಕೆ ಚಾಲನೆ

03:37 PM Jul 09, 2020 | ganesh bhat |

ಕಟಪಾಡಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಬಗ್ಗೆ ಜನಜಾಗೃತಿ ಮೂಡಿಸಲು ಶಂಕರಪುರ ಶ್ರೀ ಸಾಯಿ ಸಾಂತ್ವನ ಮಂದಿರದ ವತಿಯಿಂದ ಹಳ್ಳಿ ಹಳ್ಳಿಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲು ವಾಹನದ ಮೂಲಕ ಜನ ಜಾಗೃತಿಯ ಸಂದೇಶವನ್ನು ನಡೆಸುವಂತಹ ಕೆಲಸಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ಚಾಲನೆ ನೀಡಿದ ರು.
ಈ ಸಂದರ್ಭ ಗುರೂಜಿ ಸಾಯಿ ಈಶ್ವರ್, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಸಾಂತ್ವಾನ ಮಂದಿರದ ಪ್ರಮುಖರಾದ ಸುಧಾಕರ ಶೆಟ್ಟಿ, ವಿಶ್ವನಾಥ್, ಮೊದಲಾದವರು ಉಪಸ್ಥಿತರಿದ್ದರು

Advertisement
Advertisement

Udayavani is now on Telegram. Click here to join our channel and stay updated with the latest news.

Next