Advertisement

S3 : EP – 13 : ಕೃಷ್ಣ ದ್ವೈಪಾನಯರ ಕಥೆ

05:14 PM May 05, 2023 | Adarsha |

In this episode, Dr. Sandhya S. Pai narrates very famous Mahabharata S3 : EP – 13 : ಕೃಷ್ಣ ದ್ವೈಪಾನಯರ ಕಥೆ | The story of Krishna Dwaipanaya

Advertisement

ವಿಚಿತ್ರವೀರ್ಯನ ಮರಣದ ನಂತರ ಅರಮನೆ ಶೂನ್ಯತೆಯಿಂದ ಕೂಡಿತ್ತು, ಸತ್ಯವತಿ ಪುತ್ರಶೋಕದಲ್ಲಿ ಮುಳುಗಿದ್ದಳು ಅಂಬಿಕೆ ಅಂಬಾಲಿಕೆಯರು ಪತಿಯ ವಿರಹದಿಂದ ಕಂಗಾಲಾಗಿದ್ದರು ಸತ್ಯವತಿಗೆ ಇನ್ನೊಂದು ಚಿಂತೆ ಕಾಡ್ತಾ ಇತ್ತು, ವಿಚಿತ್ರವೀರ್ಯನೊಂದಿಗೆ ಕುರುಕುಲದ ದೀಪವೇ ನಂದಿಹೋಗಿತ್ತು ಇನ್ನುಳಿದ ಒಂದೇ ಒಂದು ದಾರಿ ಎಂದರೆ ಭೀಷ್ಮನನ್ನು ವಿವಾಹಕ್ಕೆ ಒಪ್ಪಿಸುವುದು ! ಮುಂದೇನಾಯ್ತು ? ಕಥೆ ಕೇಳೋಣ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ .

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next