Advertisement

Kundapura: ಚಲಿಸುತ್ತಿದ್ದಾಗಲೇ ಕಳಚಿದ ಬಸ್ಸಿನ ಟಯರ್‌

08:01 PM Jul 20, 2024 | Team Udayavani |

ಕುಂದಾಪುರ: ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸೊಂದರ ಟಯರ್‌ ಕಳಚಿದ ಘಟನೆ ಶನಿವಾರ ಬೆಳಗ್ಗೆ ಆಜ್ರಿ ಸಮೀಪದ ಹೆಮ್ಮಕ್ಕಿ ಸಮೀಪ ಸಂಭವಿಸಿದೆ.

Advertisement

ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಬಸ್‌ ಇದಾಗಿದ್ದು, ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ಕಾರಣ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಕೆಎಸ್ಸಾರ್ಟಿಸಿ ಹಾಗೂ ಡಿಪೋ ಮೆಕ್ಯಾನಿಕ್‌ಗಳ ನಿರ್ಲಕ್ಷéದಿಂದ ಹೀಗಾಗಿದೆ. ಪ್ರಯಾಣಿಕರ ಜೀವದ ಜತೆ ಚೆಲ್ಲಾಟ ಆಡುವವರ ವಿರುದ್ಧ ಕಠಿನ ಕ್ರಮಕೈಗೊಳ್ಳಬೇಕು ಎಂದು ಆಜ್ರಿಯ ನಿವಾಸಿ ಚಂದ್ರಹಾಸ ಆಗ್ರಹಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next