Advertisement

Theerthahalli: ತುಂಗಾ ನದಿಯಲ್ಲಿ ಯುವಕ ನೀರು ಪಾಲು!

03:50 PM Jan 10, 2024 | Kavyashree |

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ಜ.10ರ ಬುಧವಾರ ಮಧ್ಯಾಹ್ನ ನಡೆದಿದೆ.

Advertisement

ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ.

ಸ್ಥಳೀಯರಾದ ಮುಳುಗು ತಜ್ನಾ ಪ್ರಮೋದ್ ಪೂಜಾರಿ ಮತ್ತು ತಂಡ ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next