Advertisement

Vitla; ಕಳವು ಪ್ರಕರಣ: ಆರೋಪಿ ಬಂಧನ

12:51 AM Aug 24, 2023 | Team Udayavani |

ವಿಟ್ಲ: ಸುಮಾರು 20 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

Advertisement

2003ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಕೋಯಿಕ್ಕೋಡ್‌ ಸಮೀಪದ ನೌಷದ್‌ ಯಾನೆ ಹಂಸದ್‌ (46) ಬಂಧಿತ ಆರೋಪಿ. ಕೋಯಿಕ್ಕೋಡ್‌ ಜಿಲ್ಲೆಯ ಪೇರಾಂಬರದಲ್ಲಿ ಬಂಧಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next