Advertisement
ಗರ್ಭಗುಡಿಯ ಬಾಗಿಲಿನ ಬೀಗ ಮುರಿಯಲಾಗಿದ್ದು, ಅದರೊಳಗಿದ್ದ ಬೆಳ್ಳಿಯ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ. ದೇವಸ್ಥಾನದ ಕಚೇರಿಯ ಲಾಕರ್ ಮುರಿಯಲೆತ್ನಿಸಿದ್ದು, ಆದರೆ ಅದು ಸಾಧ್ಯವಾಗಲಿಲ್ಲ. ಇದೇ ವೇಳೆ ಭಕ್ತರು ಹರಕೆ ರೂಪದಲ್ಲಿ ನೀಡಿದ ಸುಮಾರು 10 ಪವನ್ ಚಿನ್ನಾಭರಣವನ್ನು ಸಣ್ಣ ಪೆಟ್ಟಿಗೆಯಿಂದ ದೋಚಿದ್ದಾರೆ.
Advertisement
Theft: ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನ ಚಿನ್ನಾಭರಣ, ಬೆಳ್ಳಿ ಸಾಮಗ್ರಿ ಕಳವು
08:07 PM Jul 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.