Advertisement

ರಾಜ್ಯದಲ್ಲಿ ಸಿದ್ದರಾಮಯ್ಯವನರು ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿದೆ : ಎಂ.ಬಿ ಪಾಟೀಲ್

12:51 PM Dec 02, 2019 | Suhan S |

ಬೆಂಗಳೂರು : ಉಪಚುನಾವಣೆಯ ಕಾವು ದಿನೇ ದಿನೇ ಹೆಚ್ಚುತ್ತಿದೆ. ನಾಯಕರೆಲ್ಲಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೇಳಿಕೆ ಪ್ರತಿ ಹೇಳಿಕೆಯಿಂದಲೇ ಚುನಾವಣಾ ರಣಾರಂಗದ ಬಿಸಿ ಹೆಚ್ಚುತ್ತಿದೆ.

Advertisement

ಮಾಜಿ ಸಚಿವ ಎಂ.ಬಿ ಪಾಟೀಲ್ ಈ ತಿಂಗಳ ಅಂತ್ಯದೊಳಗೆ ಮತ್ತೆ ಭಾಗ್ಯಗಳ ಸರ್ಕಾರ ಬರಲಿದೆ, ಈಗಿನ ಸರ್ಕಾರ ಇದೆವೋ ಇಲ್ಲವೋ ಎನ್ನುವಂತಾಗಿದೆ. ಸೂಕ್ಷ್ಮವಾಗಿ ಗಮನಿಸಿದರೆ ಮತ್ತೆ ರಾಜ್ಯದಲ್ಲಿ ಸಿದ್ದರಾಮಯ್ಯವನರು ಮುಖ್ಯಮಂತ್ರಿ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಟ್ವೀಟ್ ಮಾಡಿ ಪರೋಕ್ಷವಾಗಿ ಎದುರಾಳಿ ಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next