Advertisement
ವಿಧಾನ ಪರಿಷತ್ನಲ್ಲಿ ನಿಯಮ 68ರ ಅಡಿಯಲ್ಲಿ ಬರದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಮಳೆಯ ತೀವ್ರ ಕೊರತೆಯಿಂದಾಗಿ ವಿದ್ಯುತ್ ಮೇಲಿನ ಬೇಡಿಕೆ 7,500 ಮೆಗಾವ್ಯಾಟ್ನಿಂದ 16,500 ಮೆಗಾವ್ಯಾಟ್ಗೆ ಹೆಚ್ಚಳವಾಯಿತು. ಮಳೆಗಾಲದಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆಗೆ ನೀಡಲಾಗಿದ್ದರಿಂದ ಉತ್ಪಾದನೆ ಇಲ್ಲವಾಗಿತ್ತು. ಪವನ ಹಾಗೂ ಸೌರಶಕ್ತಿ ವಿದ್ಯುತ್ ಉತ್ಪಾದನೆಯೂ ನಿರೀಕ್ಷಿತವಾಗಿ ಬರಲಿಲ್ಲ ಇದರಿಂದ ವಿದ್ಯುತ್ ಕೊರತೆ ಆಗಿತ್ತು.
Advertisement
Belagavi ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಕೆ.ಜೆ.ಜಾರ್ಜ್
10:44 PM Dec 11, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.