Advertisement

ನಿವೃತ್ತಿ ಮಿತಿ ಹೆಚ್ಚಳದಿಂದ ತೊಂದರೆಯಿಲ್ಲ:ಆರ್‌.ವಿ. ದೇಶಪಾಂಡೆ

07:00 AM Jan 07, 2018 | |

ಭಟ್ಕಳ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62 ವರ್ಷಕ್ಕೆ ಹೆಚ್ಚಿಸುವುದರಿಂದ ಉದ್ಯೋಗಾವಕಾಶಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೈಗಾರಿಕೆ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ಒಂದೆಡೆ ಉದ್ಯೋಗ ಸೃಷ್ಟಿಗೆ ಮುಂದಾಗಿದ್ದು ಇನ್ನೊಂದೆಡೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60ರಿಂದ 62ಕ್ಕೆ ಏರಿಕೆ ಮಾಡಲು ಹೊರಟಿರುವುದು ಯುವ ಜನರ ಉದ್ಯೋಗಕ್ಕೆ ಪೆಟ್ಟು ನೀಡಿದಂತಾಗುತ್ತದೆ ಎಂಬ ಆತಂಕದ ಮಾತುಗಳು ಕೇಳಿ ಬರುತ್ತಿವೆ. ಆದರೆ, ಇದರಿಂದ ಯಾವುದ ತೊಂದರೆಯಾಗುವುದಿಲ್ಲ ಎಂದರು.
 

Advertisement

Udayavani is now on Telegram. Click here to join our channel and stay updated with the latest news.

Next