Advertisement

ಸರ್ಕಾರ ಬೀಳಿಸುವಷ್ಟು ಅಸಮಾಧಾನ ಇಲ್ಲ : ಸಚಿವ ರಮೇಶ್‌ ಜಾರಕಿಹೊಳಿ 

12:30 PM Sep 12, 2018 | Team Udayavani |

ಬೆಂಗಳೂರು: ಎಲ್ಲಾ ಪಕ್ಷಗಳಲ್ಲೂ ಇದ್ದಂತೆ ನಮ್ಮಲ್ಲೂ ಅಸಮಾಧಾನ ಇದೆ ಆದರೆ ಸರ್ಕಾರ ಪತನಗೊಳಿಸುವಷ್ಟು  ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. 

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಈ ಹೇಳಿಕೆ ನೀಡಿದ್ದಾರೆ. 

ಖರ್ಗೆ ಜೊತೆ ಮಹತ್ವದ ಮಾತುಕತೆ
ರಮೇಶ್‌ ಜಾರಕಿಹೊಳಿ ಅವರು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುರ ಖರ್ಗೆ ಅವರೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಖರ್ಗೆ ಅವರು ನಮ್ಮ ತಂದೆಯ ಸಮಾನ. ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲಾ ಸಮಸ್ಯೆಗಳು ಬಗೆ ಹರಿಯುವ ವಿಶ್ವಾಸವಿದೆ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next