Advertisement

ಬಿತ್ತನೆ ಬೀಜ ಕೊರತೆ ಇಲ್ಲ

08:01 AM Jun 11, 2020 | Suhan S |

ಯಾದಗಿರಿ: ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರ ಪರಿಕರಗಳನ್ನು ದಾಸ್ತಾನು ಮಾಡಿಕೊಳ್ಳಲಾಗಿದ್ದು, ರೈತರು ಬಿತ್ತನೆ ಬೀಜಕ್ಕಾಗಿ ಆತಂಕಪಡಬೇಕಾಗಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌. ತಿಳಿಸಿದ್ದಾರೆ.

Advertisement

ಮುಂಗಾರು ಹಂಗಾಮಿನಲ್ಲಿ ಬಿತ್ತಲ್ಪಡುವ ತೊಗರಿ, ಹೆಸರು ಬೀಜಗಳನ್ನು ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು ಬಿತ್ತನೆ ಬೀಜ, ಪರಿಕರಗಳು ಲಭ್ಯ ಇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next