Advertisement

Thirthahalli ಬಸ್-ಕಾರು ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

08:35 PM Nov 28, 2023 | Shreeram Nayak |

ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜಿನ ಸಮೀಪ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಈ ಭೀಕರ ಅಪಘಾತದಲ್ಲಿ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕ ಪೂರ್ಣೇಶ್ ಸಾವನ್ನಪ್ಪಿದ್ದಾರೆ.

Advertisement

ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next