Advertisement

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

03:48 PM May 21, 2024 | Kavyashree |

ತೀರ್ಥಹಳ್ಳಿ: ಸಾಲ ಬಾಧೆಯಿಂದ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.21ರ ಮಂಗಳವಾರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಅತ್ತಿಗಾರ ಬೈಲು ಗ್ರಾಮದ ಉಮೇಶ್ (55 ವರ್ಷ) ಆತ್ಮಹತ್ಯೆ ಮಾಡಿಕೊಂಡ ರೈತ.

ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತ‌ ಉಮೇಶ್ ಮತ್ತೀಗ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು. ಕೈಮರ ಸೊಸೈಟಿ ಹಾಗೂ ವಿವಿಧೆಡೆ ಸಾಲ ಕೂಡ ಮಾಡಿಕೊಂಡಿದ್ದ ಉಮೇಶ್ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಕೂಡ ಇದೆ ಗ್ರಾಮದ ರೈತರೊಬ್ಬರು ಎಲೆ ಚುಕ್ಕಿ ರೋಗದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next