Advertisement

Thirthahalli ರಾಮೇಶ್ವರ ಜಾತ್ರೆ: ಪೊಲೀಸ್ ಬಿಗಿ ಬಂದೋಬಸ್ತ್

07:54 PM Jan 10, 2024 | Shreeram Nayak |

ತೀರ್ಥಹಳ್ಳಿ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದ್ದು ಇದಕ್ಕಾಗಿ ತೀರ್ಥಹಳ್ಳಿ ಪೊಲೀಸ್ ಠಾಣೆ ವತಿಯಿಂದ ಬಿಗಿ ಬಂದೋಬಸ್ತ್ ನಡೆಸುವ ಕುರಿತು ಸಿಬ್ಬಂದಿಗಳಿಗೆ ಮಾಹಿತಿಯನ್ನು ತಿಳಿಸಲಾಯಿತು.

Advertisement

ಜಾತ್ರೆಯಲ್ಲಿ ಸರಗಳ್ಳತನ, ಜೇಬುಗಳ್ಳತನ, ನುಕುನುಗ್ಗಲು ತಡೆಯಲು ಹಾಗೂ ಇತರ ವಿಷಯಗಳ ಬಗ್ಗೆ ಮುನ್ಸೂಚನೆ ನೀಡಲಾಯಿತು.

ಈ ವೇಳೆ ಪೊಲೀಸ್ ಉಪಅಧಿಕ್ಷಕರಾದ ಗಜಾನನ ವಾಮನ ಸುತಾರ, ಪೊಲೀಸ್ ಇನ್ಸ್ಪೆಕ್ಟರ್ ಅಶ್ವಥ್ ಗೌಡ, 7 ಜನ ಪಿಎಸ್ಐ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಜಾತ್ರಾ ಕರ್ತವ್ಯಕ್ಕೆ ನೇಮಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next