Advertisement

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

01:29 AM Sep 22, 2024 | Team Udayavani |

ಸುಬ್ರಹ್ಮಣ್ಯ: ತಿರುಪತಿ ಲಡ್ಡು ಪ್ರಸಾದ ತಯಾರಿಯಲ್ಲಿ ಬಳಸಿರುವ ಪದಾರ್ಥಗಳ ಬಗ್ಗೆ ಕೇಳಿಬಂದಿರುವ ಆರೋಪಗಳ ಬಗ್ಗೆ ಸುಬ್ರಹ್ಮಣ್ಯದ ಶ್ರೀ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ಭಕ್ತರ ಪಾಲಿನ ಭೂವೈಕುಂಠವಾಗಿರುವ ಅತ್ಯಂತ ಶ್ರದ್ಧಾ ಕೇಂದ್ರವಾದ ತಿರುಮಲದ ಲಡ್ಡು ಪ್ರಸಾದಕ್ಕೆ ಆಕ್ಷೇಪಾರ್ಹ ಪದಾರ್ಥಗಳನ್ನು ಬಳಸಿರುವುದನ್ನು ತಿಳಿದು ತುಂಬ ಖೇದವಾಯಿತು. ಬ್ರಿಟಿಷರು ಕೂಡ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಂಚನೆ ಮಾಡಿರಲಿಲ್ಲ. ಬಹುಸಂಖ್ಯಾಕ ಹಿಂದೂಗಳಿಗೆ ಇದರಿಂದ ತುಂಬ ಆಘಾತವಾಗಿದೆ ಎಂದು ಶ್ರೀಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next