Advertisement

17ರಿಂದ ಶಬರಿಮಲೆ ಯಾತ್ರೆ

10:58 AM Nov 14, 2019 | Team Udayavani |

ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು ಭದ್ರತೆ ನೀಡಲಾಗಿದ್ದು, 24 ಎಸ್‌ಪಿಗಳು, 112 ಸಹಾಯಕ ಎಸ್‌ಪಿಗಳು, 264 ಇನ್ಸ್‌ಪೆಕ್ಟರ್‌ಗಳು ಮತ್ತು 1,185 ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿ ಒಟ್ಟು 8,402 ಪೊಲೀಸರನ್ನು ನೇಮಿಸಲಾಗುವುದು. ಅವರಲ್ಲಿ 307 ಮಹಿಳಾ ಪೊಲೀಸರು ಇರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next