Advertisement

ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ: ಆರ್ ಅಶೋಕ್

08:29 PM Dec 05, 2020 | Mithun PG |

ಬೆಳಗಾವಿ:  ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷ ಆಚರಣೆಗೆ ಅವಕಾಶ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ  ನಾನು ಹಾಗೂ ಗೃಹ ಸಚಿವ ಬಸವರಾಜ  ಬೊಮ್ಮಾಯಿ ಚರ್ಚೆ ಮಾಡಿದ್ದೇವೆ.  ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.

ಈ ಕುರಿತು ಸದ್ಯದಲ್ಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ. ಹೊಸ ವರ್ಷವನ್ನು ಮನೆಗಳಲ್ಲಿ ಆಚರನೆ ಮಾಡಬೇಕು. ಒಂದು ವೇಳೆ ಹೋಟೆಲ್ ಗಳಲ್ಲಿ ಆಚರಣೆ ಮಾಡುವದಿದ್ದರೆ ಕೊವಿಡ್ ಮಾಗ೯ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ

ಇದನ್ನೂ ಓದಿ:  ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ

Advertisement

 

Advertisement

Udayavani is now on Telegram. Click here to join our channel and stay updated with the latest news.

Next