ಮಾಜಿ ಉಪ ಮುಖ್ಯ ಮಂತ್ರಿ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪರ ರೋಡ್ ಶೋ ನಡೆಸಿ
ಮತಯಾಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳ ಹಿಂದೆ ಇದೇ
ಚೆಲುವರಾಯಸ್ವಾಮಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿ ಪುಟ್ಟರಾಜು, ಕ್ಷೇತ್ರದ ಶಾಸಕ ಸುರೇಶ್ಗೌಡ ಬಾಯಿಗೆ ಬಂದಂತೆ ಬೈಯ್ದಿದ್ದರು. ಆದರೆ, ಇಂದು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸಿಆರ್ಎಸ್ ಮನೆಯ ಬಾಗಿಲನ್ನು ದೈನೇಸಿಯಂತೆ ತಟ್ಟುತ್ತಿದ್ದಾರೆ.
ಅದು ಅವರಿಗೆ ಬೇಕಾಗಿತ್ತಾ ಎಂದು ಪ್ರಶ್ನಿಸಿದರು.
Advertisement
ಕಾಂಗ್ರೆಸ್ನವರು ಯಾವ ಮುಖ ಹೊತ್ತುಕೊಂಡು ಜೆಡಿಎಸ್ಗೆ ಮತ ಕೇಳುತ್ತಾರೋ ಗೊತ್ತಿಲ್ಲ. ಏಕೆಂದರೆ, ಮಾಜಿ ಸಿಎಂ ಸಿದ್ದರಾಮಯ್ಯನವರು ಜೆಡಿಎಸ್ನ ರಾಹು, ಕೇತು, ಶನಿಗಳು ಸೇರಿ ನನ್ನನ್ನು ಸೋಲಿಸಿದ್ದಾರೆಂದು ಹೇಳಿದ್ದಾರೆ. ದಿನ ಬೆಳಗಾದರೆಎರಡೂ ಪಕ್ಷಗಳು ಜಗಳವಾಡುತ್ತಿದ್ದು, ಸರ್ಕಾರ ಸಂಪೂರ್ಣ ಸ್ತಬಟಛಿವಾಗಿದೆ ಎಂದರು.
● ಚೆಲುವರಾಯಸ್ವಾಮಿ, ಮಾಜಿ ಸಚಿವ