Advertisement
ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ: ಸಚಿವ ಡಾ.ಕೆ.ಸುಧಾಕರ್
Related Articles
Advertisement
ಈ ಕುರಿತಂತೆ ಮಾಹಿತಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಎನ್ ಡಿ ಆರ್ ಎಫ್ ತಂಡ ಶನಿವಾರವೇ(ಮೇ.15) ರಾಜ್ಯಕ್ಕೆ ಆಗಮಿಸಿದ್ದು, ಶಸ್ತ್ರ ಸಜ್ಜಿತವಾಗಿದೆ. ಯಾವುದೇ ತುರ್ತು ಸಂದರ್ಭವನ್ನು ಎದುರಿಸಲು ಸಜ್ಜಾಗಿದೆ. ಮುಂದಿನ ಮೂರು ದಿನಗಳ ವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಮತ್ತು ನದಿ ತೀರಗಳಲ್ಲಿ ವಾಸಿಸುವ ಜನರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಜನರಿಂದ ಹೆಚ್ಚಿನ ದರ ವಸೂಲು ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಮ: ರಮೇಶ ಜಾರಕಿಹೊಳಿ