Advertisement

ವಾಮಂಜೂರು ಪಚ್ಚನಾಡಿ ಸಮೀಪ ಸತ್ತು ಬಿದ್ದ ಕಾಗೆಗಳು; ಜನರಲ್ಲಿ ಆತಂಕ

09:11 AM Jan 11, 2021 | Team Udayavani |

ಮಂಗಳೂರು: ಹಕ್ಕಿ ಜ್ವರದ ಆತಂಕ ಮನೆಮಾಡಿರುವ ಸಂದರ್ಭದಲ್ಲಿ ವಾಮಂಜೂರಿನ ಪಚ್ಚನಾಡಿ ಸಮೀಪ ಮೂರು ಕಾಗೆಗಳು ಸತ್ತು ಬಿದ್ದಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

Advertisement

ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪ ರುದ್ರಭೂಮಿಗೆ ಹೋಗುವ ದಾರಿಯಲ್ಲಿ ಮೂರು ಕಾಗೆಗಳು ಸತ್ತು ಬಿದ್ದಿರುವುದು ಇಂದು ಬೆಳಗ್ಗೆ ಕಂಡುಬಂದಿದೆ.

ಇದನ್ನೂ ಓದಿ:ಕಿಸಾನ್‌ ಸಮ್ಮಾನ್‌ ಯೋಜನೆ 20.48 ಲಕ್ಷ ಫ‌ಲಾನುಭವಿಗಳು ಅನರ್ಹರು!

ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ಅಧಿಕೃತವಾಗಿಲ್ಲವಾದರೂ ಈ ರೀತಿ ಹಕ್ಕಿಗಳು ಸತ್ತು ಬಿದ್ದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next