Advertisement
ಎಐಸಿಸಿ ಪರವಾಗಿ ಹಾಗೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡರೆ, ಜೆಡಿಎಸ್ನಿಂದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಈಗಾಗಲೇ ಕೋಲ್ಕತಾ ತಲುಪಿದ್ದು, ಮಮತಾ ಬ್ಯಾನರ್ಜಿ ಅವರ ಜತೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ. “ಬಿಜೆಪಿಯನ್ನು ಸೋಲಿಸಲು ದೇಶವೇ ಪಣ ತೊಟ್ಟು ನಿಂತಿದೆ. ಜಾತ್ಯತೀತ ಸರಕಾರ ರಚನೆ ಮಾಡುವ ಪ್ರಯತ್ನದಲ್ಲಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೆಲಸ ಐತಿಹಾಸಿಕ ವಾದದ್ದು’ ಎಂದು ದೇವೇಗೌಡ ಶ್ಲಾಘಿಸಿದ್ದಾರೆ.
Advertisement
ಕೋಲ್ಕತಾ ರ್ಯಾಲಿಗೆ ರಾಜ್ಯದ ಮೂವರು
12:30 AM Jan 19, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.