Advertisement

Puttur ಗಾಂಜಾ ಸೇವನೆ ಮೂವರು ಪೊಲೀಸರು ವಶಕ್ಕೆ

09:14 PM Sep 24, 2023 | Team Udayavani |

ಪುತ್ತೂರು: ಇಡ್ಕಿದು ಗ್ರಾಮದ ಮುಂಡ್ರಬೈಲಿನ ನಿರ್ಜನ ಪ್ರದೇಶದಲ್ಲಿ ಯುವಕರ ತಂಡವೊಂದು ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಕಾದು ಕುಳಿತು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

Advertisement

ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್‌, ಜಾಯಿ ಮತ್ತು ಶಝನನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ 1 ಬೈಕ್‌, ಸ್ಕೂಟರ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ನಶೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next