Advertisement

ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ

02:47 PM May 03, 2020 | Suhan S |

ಬೆಳಗಾವಿ: ಕೋವಿಡ್‌ -19 ಗೆ ಸಂಬಂಧಿಸಿದಂತೆ ಗಂಟಲು ದ್ರವ ಸಂಗ್ರಹದ ಮೂರು ಸಂಚಾರಿ ಘಟಕಗಳ ಕಾರ್ಯಾರಂಭಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಅವರು ಶನಿವಾರ ಚಾಲನೆ ನೀಡಿದರು.

Advertisement

ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್‌ ಅಂಗಡಿ, ವಿಧಾನಸಭಾ ಉಪಸಭಾಪತಿ ಆನಂದ ಮಾಮನಿ, ಶಾಸಕರಾದ ಲಕ್ಷ್ಮೀ ಹೆಬ್ಟಾಳಕರ, ಅನಿಲ ಬೆನಕೆ, ಮಹಾಂತೇಶ ದೊಡಗೌಡ್ರ, ಮಹಾದೇವಪ್ಪ ಯಾದವಾಡ, ಜಿಲ್ಲಾದಿಕಾರಿ ಡಾ.ಎಸ್‌ .ಬಿ.ಬೊಮ್ಮನಹಳ್ಳಿ ಉಪಸ್ಥಿತರಿದ್ದರು.ಗಂಟಲು ದ್ರವ ಸಂಗ್ರಹ 3 ಘಟಕ ಕಾರ್ಯಾರಂಭ

Advertisement

Udayavani is now on Telegram. Click here to join our channel and stay updated with the latest news.

Next