Advertisement

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಮಹಿಳೆ ಸಾವು, ಇನ್ನೋರ್ವ ಮಹಿಳೆ ಗಂಭೀರ

09:17 PM Jul 25, 2022 | Team Udayavani |

ಹುಣಸಗಿ : ತಾಲೂಕಿನ ಗುಂಡಲಗೇರಾ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಓರ್ವ ಮಹಿಳೆ ಮೃತಪಟ್ಟು , ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡಿದ್ದ ಘಟನೆ ನಡೆದಿದೆ.

Advertisement

ಮೃತಳನ್ನು ಸತ್ಯಮ್ಮ ಪರಮಪ್ಪ ತೆಳಗೇರಿ(25) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮಹಿಳೆಯನ್ನು ಚಂದ್ರಮ್ಮ ಭೀಮಪ್ಪ ಎನ್ನಲಾಗಿದ್ದು ಹುಣಸಗಿಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡಲಗೇರಾ ಗ್ರಾಮದ ಹತ್ತಿಯ ಹೊಲವೊಂದರಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ : ಸಿಆರ್ ಝೆಡ್ ವಿಸ್ತರಣೆಯಿಂದ ಕರಾವಳಿ ಪ್ರದೇಶದ ಅಭಿವೃದ್ಧಿ : ಸಿಎಂ ಬೊಮ್ಮಾಯಿ

Advertisement

Udayavani is now on Telegram. Click here to join our channel and stay updated with the latest news.

Next