Advertisement

ಸಿಡಿಲಿಗೆ ಇಬ್ಬರು ಸಾವು

11:22 PM May 12, 2017 | Karthik A |

ಬೆಂಗಳೂರು: ಚಿಕ್ಕಮಗಳೂರು, ಚಿತ್ರದುರ್ಗ ಸಹಿತ ರಾಜ್ಯದ ಕೆಲವೆಡೆ ಶುಕ್ರವಾರ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕುರಬಗೇರೆ ಗ್ರಾಮದ ಕುರಿಗಾಹಿಗಳಾದ ಅರುಣ್‌ (25) ಮತ್ತು ಆಶಾ (30) ಸಿಡಿಲಿಗೆ ಬಲಿಯಾಗಿದ್ದಾರೆ. ಶುಕ್ರವಾರ ಸಂಜೆ ಕುರಿಗಳನ್ನು ಮೇಯಿಸುತ್ತಿದ್ದಾಗ ಸಿಡಿಲು ಬಡಿಯಿತು. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮದಲ್ಲಿ ಸಿಡಿಲಿಗೆ ಹಸು, ಕರು ಮತ್ತು ಎತ್ತು ಮೃತಪಟ್ಟಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next