Advertisement

ವಿಜಯಪುರ : ಸಿಡಿಲು ಬಡಿದು ಇಬ್ಬರಿಗೆ ಗಂಭೀರ ಗಾಯ

10:36 PM Apr 26, 2021 | Team Udayavani |

ವಿಜಯಪುರ : ಜಿಲ್ಲೆಯಲ್ಲಿ ಸಂಜೆ ಬೀಸಿದ ಬಿರುಗಾಳಿ ಸಹಿತದ‌ ತನ್ನ ತುಂತುರು ಮಳೆಯಲ್ಲಿ ಸಿಡಿಲು ಬಡಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜರುಗಿದೆ.

Advertisement

ತಿಕೋಟಾ ತಾಲೂಕಿನ ಕನಮಡಿ ಪ್ರದೇಶದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ಚಿದಾನಂದ ಶಿಳ್ಳೀನ (35) ಹಾಗೂ ಆನಂದ ಅವಟಿ (45) ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ವಿಷಯ ತಿಳಿದ ಕೂಡಲೇ ಇಬ್ಬರನ್ನೂ ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ :ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು

Advertisement

Udayavani is now on Telegram. Click here to join our channel and stay updated with the latest news.

Next