Advertisement
ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕರ್ನಾಟಕ ಗಂಗಾಮತಸ್ಥರ ಸಂಘದ ಅಧ್ಯಕ್ಷ ಡಾ| ಬಿ. ಮೌಲಾಲಿ, ಮೀನುಗಾರರ ಸಮಸ್ಯೆ ಹಾಗೂ ಹಿಂದುಳಿದ ವರ್ಗದ ಸಮಸ್ಯೆಗಳ ಬಗ್ಗೆ ಪ್ರಮೋದ್ ಮಧ್ವರಾಜ್ ಅವರಿಗೆ ಅರಿವಿದೆ. ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕೆಂದು ಈಗಾಗಲೇ ಸಮಾಜದ ಮುಖಂಡರು ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹಕ್ಕೊತ್ತಾಯ ಮಾಡಿದ್ದಾರೆ ಎಂದರು. Advertisement
ಪ್ರಮೋದ್ಗೆ ಟಿಕೆಟ್: ಕರ್ನಾಟಕ ಗಂಗಾಮತಸ್ಥರ ಸಂಘ ಆಗ್ರಹ
12:12 AM Jan 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.