Advertisement

ಮಲೆನಾಡಿನಲ್ಲಿ ಹುಲಿಗಳ ದಾಳಿ; ಹಸು ಬಲಿ

02:14 PM Sep 08, 2022 | Team Udayavani |

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರಮನೆ ಹೋಗುವ ದಾರಿಯಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

Advertisement

ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ಹುಲಿ ವಾರಕ್ಕೊಂದು ಹಸುವಿನ ಮೇಲೆ ದಾಳಿ ಮಾಡುತ್ತಿರುತ್ತದೆ. ಒಂದೆಡೆ ಕಾಡಾನೆಗಳ ಉಪಟಳದಿಂದ ರೈತ ಬೆಳೆದ ಬೆಳೆ ನಷ್ಟವಾದರೇ ಇನ್ನೊಂದೆಡೆ ಕೃಷಿ ಕಾರ್ಯ ನಿರ್ವಹಿಸುವ ರೈತರಿಗೆ ತೀವ್ರ ಆತಂಕ ಉಂಟು ಮಾಡಿದೆ.

ಸ್ಥಳಕ್ಕೆ ಅರಣ್ಯ ರಕ್ಷಕರಾದ ಅಭಿಜಿತ್ ಮತ್ತು ಮಂಜುನಾಥ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next