Advertisement

ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ: 8 ವರ್ಷದ ಬಾಲಕನನ್ನು ಕೊಂದು ಹಾಕಿದ ಹುಲಿ

11:31 AM Mar 08, 2021 | Team Udayavani |

ಮಡಿಕೇರಿ: ಜಿಲ್ಲೆಯಲ್ಲಿ ವ್ಯಾಘ್ರ ಅಟ್ಟಹಾಸ ಮುಂದುವರಿದಿದೆ. ಇದೀಗ ಇಬ್ಬರು ವ್ಯಕ್ತಿಗಳ ಮೇಲೆ ಹುಲಿ‌ ದಾಳಿ ನಡೆಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾರೆ.

Advertisement

ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದ್ದು, ಎಂಟು ವರ್ಷ ಪ್ರಾಯದ ಬಾಲಕ ರಂಗಸ್ವಾಮಿಯನ್ನು ಹುಲಿ ಕೊಂದು ಹಾಕಿದೆ. ಆತನ ತಾತ ಕೆಂಚ‌ (52 ವ) ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ:ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

ಗಾಯಾಳು ಕೆಂಚ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಹುಲಿ ಕಾಟ ಮಿತಿ ಮೀರುತ್ತಿದ್ದು, ಕಳೆದ 16 ದಿನಗಳಲ್ಲಿ ಹುಲಿ ದಾಳಿಗೆ ಮೂವರು ವ್ಯಕ್ತಿಗಳು ಮತ್ತು 12 ಹಸುಗಳು ಬಲಿಯಾಗಿದೆ.

Advertisement

ಇದನ್ನೂ ಓದಿ: ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ; ಟಿಎಂಸಿ ಕೈವಾಡ: ಬಿಜೆಪಿ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next